- Advertisement -
- Advertisement -
ವಿಟ್ಲ: 75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಕೊಳ್ನಾಡು ಗ್ರಾಮದ ಸೆರ್ಕಳ ದೇವಿನಗರದಲ್ಲಿ ಶ್ರೀ ಮಾರಿಯಮ್ಮ ಯುವಕ ಸಂಘ(ರಿ) ಇದರ ಸದಸ್ಯರು ಬಂಟ್ವಾಳ ಅರಣ್ಯ ಇಲಾಖೆಯವರ ಸಹಕಾರದಲ್ಲಿ ವಿವಿಧ ಜಾತಿಯ ಔಷಧೀಯ ಗಿಡಗಳನ್ನು ನೆಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.
- Advertisement -