- Advertisement -
- Advertisement -
ಮಂಗಳೂರು : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು
” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ ಅಭಿಷೇಕ ನೆರವೇರಿತು , ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು.
- Advertisement -