Saturday, April 27, 2024
spot_imgspot_img
spot_imgspot_img

’ಕೊಪ್ಪ ಟ್ರೋಫಿ’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

- Advertisement -G L Acharya panikkar
- Advertisement -

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ

ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ

ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ

ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ

ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ

ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ

ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ
ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ

ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ

ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ

ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ

ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ

ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ

ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

- Advertisement -

Related news

error: Content is protected !!