ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.
ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ
ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ
ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ
ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ
ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ
ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ
ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಗೊಂಡಿದ್ದಾರೆ.
ಹಾಗೇನೇ ಕಟಾ ವಿಭಾಗದಲ್ಲಿ
ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ
ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ
ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ
ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ
ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ
ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ
ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.