Thursday, July 23, 2026
spot_imgspot_img
spot_imgspot_img

ಕೊಪ್ಪಳ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು..!

- Advertisement -
- Advertisement -

ಕೊಪ್ಪಳ: ಜಿಲ್ಲೆಯ ಕೂಕನೂರ ತಾಲೂಕಿನ ರಾಯವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18ರ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾವ್ಯಾ ಚಲವಾದಿ ಮೃತರು. ಈಕೆ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!