Monday, May 6, 2024
spot_imgspot_img
spot_imgspot_img

ಸಿಡಿಲು ಬಡಿದು ಕುಸಿದು ಬಿದ್ದ ದೇವಸ್ಥಾನದ ಗೋಪುರ

- Advertisement -G L Acharya panikkar
- Advertisement -

ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ.

ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಬಾರೀ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ ದೇವಸ್ಥಾನದ ಗೋಪುರಕ್ಕೆ ಇಂದು ಸಂಜೆ ಸಿಡಿಲು ಬಡೆದಿದ್ದು, ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ. ಗೋಪುರು ಕುಸಿದಿದ್ದರಿಂದ ಗ್ರಾಮದ ಜನರು ಆತಂಕ್ಕೊಳಗಾಗಿದ್ದಾರೆ

- Advertisement -

Related news

error: Content is protected !!