- Advertisement -
- Advertisement -





ಕೋಟ: ರಾತ್ರಿ ವೇಳೆ ಇಸ್ಪೀಟು ಜುಗಾರಿ ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ.
ಬಂಧಿತರನ್ನು ಜಯಪ್ರಕಾಶ್, ಗಣೇಶ್ ಎಂದು ಗುರುತಿಸಲಾಗಿದೆ.
ಉಳಿದಂತೆ ಸಂತೋಷ, ವಿಶ್ವನಾಥ, ಕೊಟ್ರೇಶ್, ನಾಗರಾಜ, ರಾಘು, ಬೆನಕ ರಾಜು, ಸುಧೀರ್ ಎಂಬವರು ಪರಾರಿಯಾಗಿದ್ದಾರೆ. ಬಂಧಿತರಿಂದ 5,800ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -