Thursday, April 25, 2024
spot_imgspot_img
spot_imgspot_img

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತೆ ಸಂಕಷ್ಟ

- Advertisement -G L Acharya panikkar
- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಐಟಿ ತನಿಖೆಗೆ ಯಾವುದೇ ತಡೆ ನೀಡಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆ ತನಿಖೆಗೆ ಮುಂದಾಗಿದೆ. ಆದರೆ ತನಿಖೆಗೆ ತಡೆ ನೀಡುವಂತೆ ಡಿಕೆಶಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆದಾಯ ತೆರಿಗೆ ತನಿಖೆಗೆ ತಡೆ ನೀಡಲ್ಲ ಎಂದು ತಿಳಿಸಿದೆ. ಇದರಿಂದ ಡಿಕೆಶಿಗೆ ಮತ್ತೆ ಸಂಕಷ್ಟ ಎದುರಾಗಿದೆ.

- Advertisement -

Related news

error: Content is protected !!