Wednesday, May 8, 2024
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್ ಮತ್ತು ಜೀಪ್ ಡಿಕ್ಕಿ; ಮೂವರು ಮೃತ್ಯು..!

- Advertisement -G L Acharya panikkar
- Advertisement -

ಕೆಎಸ್‌ಆರ್‌ಟಿಸಿ ಬಸ್ ಮತ್ತು ಜೀಪ್ ನಡುವೆ ಅಪಘಾತ ನಡೆದ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ.

ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಜೀಪ್​ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೀಪ್ ಹೆಚ್​ಡಿ ಕೋಟೆಯಿಂದ ಬರುತ್ತಿತ್ತು. ಮೃತಪಟ್ಟವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ದೊರೆತಿದೆ.

- Advertisement -

Related news

error: Content is protected !!