Thursday, May 16, 2024
spot_imgspot_img
spot_imgspot_img

ಪುತ್ತೂರು: 3ನೇ ದಿನಕ್ಕೆ ಕಾಲಿಟ್ಟ KSTRC ಮಜ್ದೂರು ಸಂಘದ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಶಾಸಕ ಸಂಜೀವ ಮಠಂದೂರು ಭರವಸೆ

- Advertisement -G L Acharya panikkar
- Advertisement -

ಪುತ್ತೂರು: KSTRC ಮಜ್ದೂರ್ ಸಂಘದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು.

ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಸ್ಪಂದಿಸಿದ ಶಾಸಕರು ಇದು ನಿಜವಾಗಿಯೂ ಪ್ರತಿಭಟನೆ ಕಾರ್ಯ ಅರ್ಥಪೂರ್ಣವಾಗಿದೆ. ಈ ಬಗ್ಗೆ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿಯೊ0ದಿಗೆ ಮಾತನಾಡಿ ಬಗೆಹರಿಸುವುದಾಗಿ ಭರವಸೆ ನೀಡಿದರು.

- Advertisement -

Related news

error: Content is protected !!