- Advertisement -
- Advertisement -
ಪುತ್ತೂರು: KSTRC ಮಜ್ದೂರ್ ಸಂಘದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು.
ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಸ್ಪಂದಿಸಿದ ಶಾಸಕರು ಇದು ನಿಜವಾಗಿಯೂ ಪ್ರತಿಭಟನೆ ಕಾರ್ಯ ಅರ್ಥಪೂರ್ಣವಾಗಿದೆ. ಈ ಬಗ್ಗೆ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿಯೊ0ದಿಗೆ ಮಾತನಾಡಿ ಬಗೆಹರಿಸುವುದಾಗಿ ಭರವಸೆ ನೀಡಿದರು.
- Advertisement -