Saturday, April 27, 2024
spot_imgspot_img
spot_imgspot_img

ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಿತು ಅಚ್ಚರಿ.!

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ:-ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿಯ ದಿನ ಅಚ್ಚರಿ ನಡೆಯಿತು .ಇಂದು ಪೂಜೆಯ ಮೊದಲು ಪ್ರತ್ಯಕ್ಷನಾಗಿಯೇ ಬಿಟ್ಟ ಜೀವಂತ ನಾಗರಾಜ .ಕ್ಷೇತ್ರದ ಹೊರಾಂಗಣ, ಒಳಾಂಗಣ ಸುತ್ತಾಡಿದ ನಾಗರ ಹಾವು ನಂತರ  ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದೆ.

ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಿತು ಅಚ್ಚರಿ.!

Posted by VTV on Saturday, 25 July 2020

ನಾಗರಪಂಚಮಿ ದಿನದಂದು ಇಂದು ಮೂಲದೇವರಿಗೆ ಪಂಚಾಮೃತ ಅಭಿಷೇಕ ಬಳಿಕ ಪ್ರತ್ಯಕ್ಷವಾದ ನಾಗ ಎಂಬುದಾಗಿ ಮಾಹಿತಿ ಇದೆ.ಗರ್ಭಗುಡಿಯೊಳಗಿನ ಹುತ್ತದಿಂದ ಹೊರ ಬಂದ ನಾಗ ಎಂದು ಹೇಳಲಾಗುತ್ತದೆ.

ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು ಸರಳವಾಗಿ ನಡೆದಿದ್ದ ನಾಗರ ಪಂಚಮಿಯ ದಿನಗಳಲ್ಲಿ ಇದು ಅಚ್ಚರಿ ಕೂಡ.,ಇಂದು ಕೊರೊನಾ ಹಿನ್ನೆಲೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

- Advertisement -

Related news

error: Content is protected !!