- Advertisement -
- Advertisement -
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ) ವಿಷ್ಣುನಗರ ಇದರ ವತಿಯಿಂದ ನಡೆದ ನಗರ ಭಜನೆಯಲ್ಲಿ ಸಂಗ್ರಹವಾದ ಹಣ ಹಾಗೂ ಊರವರ ಸಹಕಾರದಿಂದ ಸುಮಾರು 3.60 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಪಾತ್ರ ಸಾಮಾನುಗಳನ್ನು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವ ಅಧ್ಯಕ್ಷರು ಕೃಷ್ಣಯ್ಯ.ಕೆ. ವಿಟ್ಲ ಅರಮನೆ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷರು ವೇಣುಗೋಪಾಲ ಶೆಟ್ಟಿ ಮರುವಾಳ & ಸಮಿತಿಯ ಸದಸ್ಯರು ಹಾಗೂ ಶ್ರೀ ವಿಷ್ಣುಮೂರ್ತಿ ಯುವಕ ವೃಂಧ( ರಿ) ಗೌರವಾಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅಧ್ಯಕ್ಷರು ಮನೋಜ್ ಕಂಪ ಕಾರ್ಯದರ್ಶಿ ಗಿರೀಶ್ ಹಡೀಲು ಹಾಗೂ ವಿಷ್ಣುಮೂರ್ತಿ ಯುವಕ ವೃಂದ ದ ಸದಸ್ಯರು ಉಪಸ್ಥಿತರಿದ್ದರು.
- Advertisement -