Tuesday, April 30, 2024
spot_imgspot_img
spot_imgspot_img

ವಿಟ್ಲ: (ಜ.28) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ(ರಿ.) ವಿಷ್ಣುನಗರ ಕುಂಡಡ್ಕ-ಕುಳ ಇದರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಇದರ ಸಂಪೂರ್ಣ ಸಹಕಾರದೊಂದಿಗೆ ಜ.28ನೇ ಆದಿತ್ಯವಾರದಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ.

ಬೆಳಿಗ್ಗೆ ಗಂಟೆ 6 ಕ್ಕೆ ಭಜನೋತ್ಸವ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ರಾತ್ರಿ ಮಹಾಮಂಗಳಾರತಿ ಹಾಗೂ ಭಜನಾ ಮಂಗಳೋತ್ಸವ ನಡೆಯಲಿದೆ. ಬಳಿಕ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ ಎಂದಉ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!