Thursday, April 25, 2024
spot_imgspot_img
spot_imgspot_img

ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಸಹಾಯನಿಧಿ ಯೋಜನೆಯಡಿ ಸಹಾಯಹಸ್ತ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿಯ ಏಳನೇ ಯೋಜನೆಯಲ್ಲಿ ವಿಠ್ಠಲ ಶೆಟ್ಟಿ ಕನ್ಯಾನ ಇವರಿಗೆ ಹಣವನ್ನು ನೀಡಲಾಯಿತು.

ಶ್ರೀ ವಿಷ್ಣುಮೂರ್ತಿ ಯುವಕವೃಂದ ಮತ್ತು ಸ್ನೇಹಬಂಧು ಸಹಾಯನಿಧಿಯ ಸದಸ್ಯರಾದ ಲೋಕೇಶ್ ಶೆಟ್ಟಿ ಕಲ್ಲಂದಡ್ಕ 15,000/- ರೂ ಮೊತ್ತದ ಚೆಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಯುವಕ ವೃಂದದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!