- Advertisement -
- Advertisement -
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿಯ ಏಳನೇ ಯೋಜನೆಯಲ್ಲಿ ವಿಠ್ಠಲ ಶೆಟ್ಟಿ ಕನ್ಯಾನ ಇವರಿಗೆ ಹಣವನ್ನು ನೀಡಲಾಯಿತು.
ಶ್ರೀ ವಿಷ್ಣುಮೂರ್ತಿ ಯುವಕವೃಂದ ಮತ್ತು ಸ್ನೇಹಬಂಧು ಸಹಾಯನಿಧಿಯ ಸದಸ್ಯರಾದ ಲೋಕೇಶ್ ಶೆಟ್ಟಿ ಕಲ್ಲಂದಡ್ಕ 15,000/- ರೂ ಮೊತ್ತದ ಚೆಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಯುವಕ ವೃಂದದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
- Advertisement -