Saturday, June 28, 2025
spot_imgspot_img
spot_imgspot_img

ಕುಂದಾಪುರ: ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ್ ಹೃದಯಾಘಾತದಿಂದ ನಿಧನ..!

- Advertisement -
- Advertisement -

ಕೋಟ: ಶ್ರೀ ಮಾತಾ ಆಸ್ಪತ್ರೆಯ ಮಾಲಕ ಡಾ.ಸತೀಶ್ ಪೂಜಾರಿ (54) ಹೃದಯಾಘಾತದಿಂದ ಕೋಟತಟ್ಟು ಮಣೂರಿನ ಸ್ವಗೃಹದಲ್ಲಿ ನಿಧನರಾದರು.

ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯಲ್ಲಿ ಮಾಲೀಕರಾಗಿದ್ದ ಇವರು ಕಲಾವಿದರೂ ಆಗಿದ್ದರು. ಜನಪ್ರಿಯ ವೈದ್ಯರಾಗಿದ್ದ ಡಾ ಸತೀಶ್ ಅತ್ಯುತ್ತಮ ಗಾಯಕರಾಗಿದ್ದು, ಅನೇಕ ಸಂಗೀತ ವೀಡಿಯೊಗಳನ್ನು ಹೊರತಂದಿದ್ದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!