- Advertisement -
- Advertisement -
ಕುಣಿಗಲ್: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ ಬೆಳಗಿನ ಜಾವ ಸಂಬವಿಸಿದೆ,
ಮೃತಪಟ್ಟ ಬಸ್ ಚಾಲಕ ಮಂಗಳೂರು ಬಿ.ಸಿ. ರೋಡ್ ನಿವಾಸಿ ಮಹಮದ್ ಇಬ್ರಾಹಿಂ ( 40) ಎಂದು ಗುರುತಿಸಲಾಗಿದೆ.
ಖಾಸಗಿ ಬಸ್ ಉಡುಪಿಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದು, ಕುಣಿಗಲ್ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಸ್ವಾಗತ ಕೊರುವ ನಾಮಫಲಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ಸುಮಾರು ಎಂಟು ಮಂದಿ ಗಾಯಗೊಂಡಿದ್ದಾರೆ.
- Advertisement -