Thursday, March 28, 2024
spot_imgspot_img
spot_imgspot_img

ಸಾರಿಗೆ ಸಚಿವರೂ, ಡಿಸಿಎಂ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಕ.ರಾ.ರ.ಸಾ ನಿಗಮ ಪ್ರಗತಿ ಪರಿಶೀಲನಾ ಸಭೆ

- Advertisement -G L Acharya panikkar
- Advertisement -

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದರ ಮಂಗಳೂರು ಹಾಗೂ ಪುತ್ತೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯು ರಾಜ್ಯದ ಉಪ ಮುಖ್ಯಮಂತ್ರಿಗಳೂ, ಸಾರಿಗೆ ಸಚಿವರೂ ಆಗಿರುವ ಸನ್ಮಾನ್ಯ ಲಕ್ಷ್ಮಣ್ ಸವದಿಯವರ ನೇತೃತ್ವದಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹಾಗೂ ಸಾರಿಗೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!