Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಲಾರಿ ಮತ್ತು ಕೆ.ಎಸ್ .ಆರ್. ಟಿ.ಸಿ.ಬಸ್ ನಡುವೆ ಭೀಕರ ಅಪಘಾತ : ಎಂಟು ಮಂದಿಗೆ ಗಾಯ

- Advertisement -
- Advertisement -

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.

ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕಾರಿಂಜ ಕಾಡಬೆಟ್ಟು ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಬಸ್ ಗೆ ಡಿಕ್ಕಿಯಾಗಿದ್ದು, ಬಸ್ ಚಾಲಕ , ಲಾರಿ ಚಾಲಕ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬಂಟ್ವಾಳ ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!