Tuesday, May 14, 2024
spot_imgspot_img
spot_imgspot_img

ವಿಟ್ಲ: ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು..!

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಒಕ್ಕೆತ್ತೂರು ಸೇತುವೆ ಹಾಗೂ ಮಸೀದಿಗೆ ಹೋಗುವ ದಾರಿಯಲ್ಲಿ ಚಿರತೆಯೊಂದು ಕಂಡುಬ0ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಪರಿಸರದಲ್ಲಿ ಇನ್ನು ಮುಂದೆ ರಾತ್ರಿ ವೇಳೆ ಸಂಚರಿಸುವವರು ಎಚ್ಚರದಿಂದಿರಬೇಕು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

vtv vitla
- Advertisement -

Related news

error: Content is protected !!