- Advertisement -
- Advertisement -
ವಿಟ್ಲ: ಒಕ್ಕೆತ್ತೂರು ಸೇತುವೆ ಹಾಗೂ ಮಸೀದಿಗೆ ಹೋಗುವ ದಾರಿಯಲ್ಲಿ ಚಿರತೆಯೊಂದು ಕಂಡುಬ0ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಈ ಪರಿಸರದಲ್ಲಿ ಇನ್ನು ಮುಂದೆ ರಾತ್ರಿ ವೇಳೆ ಸಂಚರಿಸುವವರು ಎಚ್ಚರದಿಂದಿರಬೇಕು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
- Advertisement -