Thursday, May 16, 2024
spot_imgspot_img
spot_imgspot_img

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು..!

- Advertisement -G L Acharya panikkar
- Advertisement -

ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಕೈಮರ ಗ್ರಾಮದಲ್ಲಿನಡೆದಿದೆ.

ಮೃತ ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಎಂದು ಗುರುತಿಸಲಾಗದೆ.

ವಿದ್ಯುತ್ ಕಂಬವೇರಿ ರಿಪೇರಿ ಮಾಡುತಿದ್ದ ವೇಳೆ ವಿದ್ಯುತ್ ತಗುಲಿದ ಪರಿಣಾಮ ಲೈನ್ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!