Tuesday, May 7, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಿವೃತ್ತ ಯೋಧ ಸುಬ್ರಾಯ ಬಲ್ಲಾಳ್ ವರಿಗೆ ಗೌರವಾರ್ಪಣೆ

- Advertisement -G L Acharya panikkar
- Advertisement -

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಿವೃತ್ತ ಯೋಧ ಸುಬ್ರಾಯ ಬಲ್ಲಾಳ್ ವಿಟ್ಲ ಇವರನ್ನು ಕ್ಲಬ್ ನ ಪರವಾಗಿ ಶಾಲು ಹೊದಿಸಿ ಪೇಟ ಧರಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸದ ಮಹತ್ವವನ್ನು ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ವಿಟ್ಲ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಜಯರಾಮ ಬಲ್ಲಾಳ್, ಕಾರ್ಯದರ್ಶಿ ಶ್ವೇತ ರವಿ ಕುಮಾರ್,ಕೋಶಾಧಿಕಾರಿ ಓ.ಎ. ಕೃಷ್ಣ, ಉಪಾಧ್ಯಕ್ಷ ದಿನಕರ್ ಆಳ್ವ, ಮೋಹನ್ ಕಟ್ಟೆ ವಿಟ್ಲ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!