Saturday, April 27, 2024
spot_imgspot_img
spot_imgspot_img

ಲೋಕಸಭಾ ಚುನಾವಣೆ; ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆ

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಛೇರಿಯಲ್ಲಿ ನಡೆಯಿತು.

ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ ಜಿ.ಕೆ ಭಟ್, ಪಕ್ಷದ ಪ್ರಮುಖ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನೀಲ್ ಆಳ್ವಾ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಚುನಾವಣಾ ನಿರ್ವಹಣಾ ಸಹ ಸಂಚಾಲಕಉಮೇಶ್ ಗೌಡ, ಪ್ರಸನ್ನ ಮಾರ್ತ, ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ ,ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ ,ನಿತೀಶ್ ಕುಮಾರ್ ಶಾಂತಿವನ ,ಜೀವಂಧರ್ ಜೈನ್, ಉಪಾಧ್ಯಕ್ಷಹರಿಪ್ರಸಾದ್ ಯಾದವ್, ಸಹಜ್ ರೈ ಬಳಜ್ಜ,ರಾಜೇಶ್ ಬನ್ನೂರು,ಲೋಕೇಶ್ ಹೆಗ್ಡೆ,ಅನಿಲ್ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!