Sunday, April 28, 2024
spot_imgspot_img
spot_imgspot_img

ಮಾಣಿ: ಲಾರಿ-ಕಾರು ನಡುವೆ ಅಪಘಾತ; ಪ್ರಯಾಣಿಕರಿಗೆ ಗಂಭೀರ ಗಾಯ..!

- Advertisement -G L Acharya panikkar
- Advertisement -

ಮಾಣಿ: ಮರ ಸಾಗಾಟ ಲಾರಿಗೆ ಕಾರೊಂದು ಡಿಕ್ಕಿಯಾದ ಘಡನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ನಡೆದಿದೆ.

ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.

- Advertisement -

Related news

error: Content is protected !!