- Advertisement -
- Advertisement -
ಮಾಣಿ: ಮರ ಸಾಗಾಟ ಲಾರಿಗೆ ಕಾರೊಂದು ಡಿಕ್ಕಿಯಾದ ಘಡನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ನಡೆದಿದೆ.
ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.
- Advertisement -