Saturday, June 28, 2025
spot_imgspot_img
spot_imgspot_img

ಪುತ್ತೂರು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ.

ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!