Saturday, May 11, 2024
spot_imgspot_img
spot_imgspot_img

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!

- Advertisement -G L Acharya panikkar
- Advertisement -

ವ್ಯಕ್ತಿಯೊಬ್ಬರು ರಣ ಬಿಸಿಲಿಗೆ ಬಲಿಯಾದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ.

ಕಮೃತಪಟ್ಟ ವ್ಯಕ್ತಿ ಶರಣಪ್ಪ ಸಮಗಾರ (42) ಎಂದು ಗುರುತತಿಸಲಾಗಿದೆ.

ಶರಣಪ್ಪ ಸಮಗಾರ ನರೇಗಾ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಸಿಲಿನ ತಾಪದಿಂದ ಆಥವಾ ಹೃದಯಾಘಾತದಿಂದ ಶರಣಪ್ಪ ಸಾವನ್ನಪ್ಪಿದ್ದಾರೆ ಎಂದು ಮೃತ ವ್ಯಕ್ತಿಯ ಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಅಧಿಕಾರಿಗಳು ಮೃತ ವ್ಯಕ್ತಿ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!