- Advertisement -
- Advertisement -
ಪುತ್ತೂರು: ಬಸ್ಸಿನಡಿಗೆ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ನಡೆದಿದೆ.
ಘಟನೆಯಿಂದಾಗಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.
- Advertisement -