Friday, May 17, 2024
spot_imgspot_img
spot_imgspot_img

ಹೃದಯಾಘಾತಕ್ಕೆ ವ್ಯಕ್ತಿ ಬಲಿ..!

- Advertisement -G L Acharya panikkar
- Advertisement -

ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತಪಟ್ಟವರನ್ನುಕಾಸರಗೋಡು ಮೂಲದ ಯುವಕ ಆದೂರು ಬಂದ್ಯೋಡು ನಿವಾಸಿ ಮುಹಮ್ಮದ್ ನಿಸಾರ್ (42) ಎಂದು ಗುರುತಿಸಲಾಗಿದೆ.

ಇವರು ಬೆಂಗಳೂರಿನ ಉದ್ಯಮವೊಂದರಲ್ಲಿ ಉದ್ಯೋಗಿಯಾಗಿದ್ದರು. ರಾತ್ರಿ ಮಗಲಿದ್ದಾಗ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!