- Advertisement -
- Advertisement -
ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟವರನ್ನುಕಾಸರಗೋಡು ಮೂಲದ ಯುವಕ ಆದೂರು ಬಂದ್ಯೋಡು ನಿವಾಸಿ ಮುಹಮ್ಮದ್ ನಿಸಾರ್ (42) ಎಂದು ಗುರುತಿಸಲಾಗಿದೆ.
ಇವರು ಬೆಂಗಳೂರಿನ ಉದ್ಯಮವೊಂದರಲ್ಲಿ ಉದ್ಯೋಗಿಯಾಗಿದ್ದರು. ರಾತ್ರಿ ಮಗಲಿದ್ದಾಗ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.
- Advertisement -