- Advertisement -
- Advertisement -
ಮಂಗಳೂರು: ಜುವೆಲ್ಲರಿ ಶಾಪ್ ವೊಂದರ ಗೋಡೆ ಕೊರೆದು ಕಳ್ಳರು ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ದರೋಡೆ ಮಾಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಕುರ್ನಾಡು ಬಳಿ ನಡೆದಿದೆ.
ಇದನ್ನೂ ಓದಿ: ಕೇರಳದಿಂದ ಬಂದಿದ್ದ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ..!
ಕುರ್ನಾಡು ನಿವಾಸಿ ಇಬ್ರಾಹಿಂ ಅವರ ಮಾಲೀಕತ್ವದ ಮುಡಿಪುವಿನ ಗೋಲ್ಡ್ ಕಿಂಗ್ ಜುವೆಲ್ಲರಿಯಲ್ಲಿ ಕಳವು ನಡೆದಿದೆ. ಜುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ದರೋಡೆಕೋರರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.
- Advertisement -