- Advertisement -
- Advertisement -
ಬೆಂಗಳೂರು: ಬೆಂಗಳೂರು ನಡೆದ ಮನೀಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಬಂಧಿತ ರೌಡಿಶೀಟರ್ ಮುನ್ನ ಮಂಗಳೂರು ನಗರದ ಉಳ್ಳಾಲದಲ್ಲಿ 1999 ರಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿ. ಮಡಿಕೇರಿಯ ಮುನ್ನ ಅಲಿಯಾಸ್ ನಾಗಭೂಷಣ್,
ಮತ್ತು ಇತರರು ಬಂಧಿತ ಆರೋಪಿಗಳು. ನಿನ್ನೆ ತಡರಾತ್ರಿ ಬೆಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -