Monday, April 29, 2024
spot_imgspot_img
spot_imgspot_img

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

- Advertisement -G L Acharya panikkar
- Advertisement -

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ.

ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

Insta: glacharyajewellers
Fb: glacharya
- Advertisement -

Related news

error: Content is protected !!