Wednesday, July 3, 2024
spot_imgspot_img
spot_imgspot_img

5 ಲಕ್ಷ ರೂ.ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ; ಡಾ.ವೈ ಭರತ್ ಶೆಟ್ಟಿ

- Advertisement -G L Acharya panikkar
- Advertisement -

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ವಾರ್ಡ್ ನಂಬರ್ 2ರ ಮುಕ್ಕ ಸತ್ಯಧರ್ಮ ದೇವಸ್ಥಾನ ವಠಾರದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಂದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿತು.


ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಶ್ ಮೂರ್ತಿ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ ,ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ,ರಾಘವೇಂದ್ರ ಶೆಣೈ , ಪ್ರವೀಣ್ , ಶಕ್ತಿ ಕೇಂದ್ರ ಪ್ರಮುಖ್ ಜಯಂತ್ , ಬೂತ್ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ , ರವಿ ಶೆಟ್ಟಿ , ಸಂತೋಷ್ ತಡಂಬೈಲ್ , ಹಾಗೂ ಕಾರ್ಯದರ್ಶಿ ಯಾದವ್ ಪೂಜಾರಿ ,ಮಂಡಲ ಸದಸ್ಯೆ ಅರುಣ , ಮಹಾಬಲ್ ರೈ ಭೋಜ ಪೂಜಾರಿ , ಪಿ.ಜಿ ಕುಂದರ್ , ಶರತ್ ಕರಿಕಟ್ಟ ,ಸದಾಶಿವ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

ayo
- Advertisement -

Related news

error: Content is protected !!