Thursday, March 28, 2024
spot_imgspot_img
spot_imgspot_img

*ಪುತ್ತೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮಹೇಶ್ ಪ್ರಸಾದ್ ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ನೇಮಕ*

- Advertisement -G L Acharya panikkar
- Advertisement -

ಮಂಗಳೂರು; ನಗರದ ಅಪರಾಧ ವಿಭಾಗದ (ಸಿಸಿಬಿ) ನೂತನ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ಅವರು ನೇಮಕವಾಗಿದ್ದಾರೆ.

ಈ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಆಗಿದ್ದ ಶಿವಪ್ರಕಾಶ್ ನಾಯ್ಕ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.

ಮಹೇಶ್ ಪ್ರಸಾದ್ ಈ ಹಿಂದೆ ಪುತ್ತೂರು ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈಗ ಕಾಪು ಪೊಲೀಸ್ ಠಾಣೆಯಿಂದ ಮಂಗಳೂರು ಸಿಸಿಬಿಗೆ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!