- Advertisement -
- Advertisement -
ಮಂಗಳೂರು; ನಗರದ ಅಪರಾಧ ವಿಭಾಗದ (ಸಿಸಿಬಿ) ನೂತನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ಅವರು ನೇಮಕವಾಗಿದ್ದಾರೆ.
ಈ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಆಗಿದ್ದ ಶಿವಪ್ರಕಾಶ್ ನಾಯ್ಕ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
ಮಹೇಶ್ ಪ್ರಸಾದ್ ಈ ಹಿಂದೆ ಪುತ್ತೂರು ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈಗ ಕಾಪು ಪೊಲೀಸ್ ಠಾಣೆಯಿಂದ ಮಂಗಳೂರು ಸಿಸಿಬಿಗೆ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.
- Advertisement -