Saturday, June 28, 2025
spot_imgspot_img
spot_imgspot_img

ಮಂಗಳೂರು: NIA ಕಚೇರಿ ಆರಂಭಿಸುವ ಬಗ್ಗೆ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ!

- Advertisement -
- Advertisement -
driving

ಮಂಗಳೂರು: ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಾವು ಕಚ್ಚಿದ ಕೋಪಕ್ಕೆ ಹಾವನ್ನೇ ಕಚ್ಚಿ ಕೊಂದು ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ!

ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಅವರು ಈಗಾಗಲೇ ಎರಡು ಮೀಟಿಂಗ್ ಮಾಡಿದ್ದು, ಮುಂದೆಯೂ ಕೆಲ ಸಭೆ ‌ನಡೆಯಲಿದೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಪಂಜಾಬಿ ಮೂಲದ ದಂಪತಿಗಳಿಬ್ಬರು ಸೆರೆ!

ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಸಾಧ್ಯವಿಲ್ಲ ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಹೇಳಿದರು.

- Advertisement -

Related news

error: Content is protected !!