Monday, June 30, 2025
spot_imgspot_img
spot_imgspot_img

ಮಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ ಕರಾವಳಿಯ ಶಾಸಕರು

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತ್ತು ಮಾನ್ಯ ಸಚಿವರಾದ ಎಸ್.ಅಂಗಾರರವರು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಇವರ ನಿಯೋಗ ಇಂದು ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು.

ಇತ್ತೀಚೆಗಿನ ಚಂಡಮಾರುತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಾನಿಯ ಬಗ್ಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯ ಮೂಲಭೂತ ಸೌಕರ್ಯ, ವೈದ್ಯರು ದಾದಿಯರ ನೇಮಕಾತಿಗೊಳಿಸುವಂತೆ ಮನವಿ ಮಾಡಿದರು.

ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್ ಉಪಸ್ಥಿತರಿದ್ದರು.

- Advertisement -

Related news

error: Content is protected !!