- Advertisement -
- Advertisement -
ಬೆಂಗಳೂರು : 8 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಡಿ.ರೂಪಾ, ನಿಂಬಾಳ್ಕರ್ ಸೇರಿದಂತೆ 8 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿಸಿದೆ.
ಮಂಗಳೂರಿನ ಡಿಐಜಿ ಹಾಗೂ ಕಮೀಷನರ್ ಆಗಿದ್ದಂತ ವಿಕಾಸ್ ಕುಮಾರ್ ಅವರನ್ನು, ಕರ್ನಾಟಕ ರಿಸರ್ವ್ ಪೊಲೀಸ್ ನ ಡಿಐಜಿಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
- Advertisement -