Friday, April 26, 2024
spot_imgspot_img
spot_imgspot_img

ಮಂಗಳೂರು ಡಿಐಜಿ ಹಾಗೂ ಕಮೀಷನರ್ ವರ್ಗಾವಣೆ!!

- Advertisement -G L Acharya panikkar
- Advertisement -

ಬೆಂಗಳೂರು : 8 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಡಿ.ರೂಪಾ, ನಿಂಬಾಳ್ಕರ್ ಸೇರಿದಂತೆ 8 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿಸಿದೆ.

ಮಂಗಳೂರಿನ ಡಿಐಜಿ ಹಾಗೂ ಕಮೀಷನರ್ ಆಗಿದ್ದಂತ ವಿಕಾಸ್ ಕುಮಾರ್ ಅವರನ್ನು, ಕರ್ನಾಟಕ ರಿಸರ್ವ್ ಪೊಲೀಸ್ ನ ಡಿಐಜಿಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

- Advertisement -

Related news

error: Content is protected !!