- Advertisement -
- Advertisement -
ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ (ನಿ) ಬ್ಯಾಂಕ್ ಕಾವೂರು ಮಂಗಳೂರು ಇಲ್ಲಿ ಈ- ಸ್ಟ್ಯಾಪಿಂಗ್ ಉದ್ಘಾಟನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ನೆರವೇರಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಉಪ ಮೇಯರ್ ಶ್ರೀಮತಿ ಸುಮಂಗಲಾ ರಾವ್ , ಪಾಲಿಕೆ ಸದಸ್ಯರಾದ ಲೋಹಿತ್ ಅಮೀನ್ , ಶ್ರೀ ಗುರುಪ್ರಸಾದ್ ಬಂಗೇರ – ಹಿರಿಯ ವ್ಯವಸ್ಥಾಪಕರು ಹಾಗೂ ಜಿಲ್ಲಾ ಸಂಯುಕ್ತ ಸಂಯೋಜಕರು , ಕ ರಾ ಸೌಹಾರ್ದ ಸಂಯುಕ್ತ ಸಹಕಾರಿ ನಿ ಬೆಂಗಳೂರು, ಕಾವ್ಯ ಅಂಚನ್, ಸಿಇಓ ರವರು, ಗುರುಶಕ್ತಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಕುಮಾರ್ ರವರು ಸೇರಿದಂತೆ ಎಲ್ಲಾ ನಿರ್ದೇಶಕರುಗಳು ಭಾಗವಹಿಸಿದರು.
- Advertisement -