Saturday, April 20, 2024
spot_imgspot_img
spot_imgspot_img

ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಈ ಬಾರಿ, ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಇಲ್ಲ.!

- Advertisement -G L Acharya panikkar
- Advertisement -

ಸಾಂದರ್ಭಿಕ ಚಿತ್ರ

ಮಂಗಳೂರು:- ಕೋವಿಡ್-19 ಕಾಯಿಲೆಯ ಪ್ರಯುಕ್ತ ರಾಜ್ಯ ಸರಕಾರದ ವಕ್ಫ್ ಇಲಾಖೆಯ ಸೂಚನೆಯಂತೆ ಮಂಗಳೂರು ಈದ್ಗಾ ಮಸೀದಿಯಲ್ಲಿ ಈ ವರ್ಷ ಜುಲೈ-31 ರಂದು ಬಕ್ರೀದ್(ಈದುಲ್ ಅಝ್’ಹಾ) ಸಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅದ್ಯಕ್ಷರಾದ ಹಾಜೀ ವೈ ಅಬ್ದುಲ್ಲ ಕುಂಞಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!