- Advertisement -
- Advertisement -
ಮಂಗಳೂರು: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಯುವ ಘಟಕ ಮಂಗಳೂರು ಇವರು ಆಯೋಜಿಸಿದ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ಇಂದು ಬೆಳ್ಳಗೆ 9ಗಂಟೆಗೆ ಕದ್ರಿ ಪದವು ಶಾಲೆಯ ಆವರಣದಲ್ಲಿ ನಡೆಯಿತು.
ರಸ್ತೆ ಮತ್ತು ಬೀದಿ ಬದಿಗಳನ್ನು ಸ್ವಚ್ಛ ಮಾಡುವುದರ ಮೂಲಕ ಗಾಂಧೀಜಿಯವರ ಸ್ವಚ್ಛ ಭಾರತ ಅಭಿಯಾನದ ಸಂದೇಶವನ್ನು ಸಾರಿದರು.
- Advertisement -