- Advertisement -
- Advertisement -
ಮಂಗಳೂರು: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.
ಒಬ್ಬ ಹಿಂದೂ ಯುವಕನಿದ್ದು ಆತನೊಂದಿಗೆ ಅನ್ಯಕೋಮಿನ ಯುವಕ ಹಾಗೂ ಇಬ್ಬರು ಹಿಂದೂ ಯುವತಿಯರು ಪತ್ತೆಯಾಗಿದ್ದಾರೆ. ಇವರು ಬಳಸಿದ್ದ ಕಾರ್ ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಸಂಶಯಕ್ಕೀಡು ಮಾಡಿಕೊಟ್ಟಿದೆ. ಇದೀಗ ನಾಲ್ವರನ್ನೂ ಬಜ್ಪೆ ಪೋಲಿಸ್ ಠಾಣೆಯ ಪೋಲಿಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -