Monday, April 29, 2024
spot_imgspot_img
spot_imgspot_img

ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ

- Advertisement -G L Acharya panikkar
- Advertisement -

ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ಹಾಗೂ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಮಹಿಳೆಯರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸುವಂತೆ ಇಂದು ಮಂಗಳೂರಿನ ಮಲ್ಲಿಕಟ್ಟೆಯ ಕದ್ರಿ ದ್ವಾರದ ಬಳಿ ಪ್ರತಿಭಟನೆ ನಡೆಯಿತು.

- Advertisement -

Related news

error: Content is protected !!