Sunday, June 29, 2025
spot_imgspot_img
spot_imgspot_img

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಮುಡಾ ಆಯುಕ್ತರಿಗೆ 14 ದಿನಗಳ ನ್ಯಾಯಾಂಗ ಬಂಧನ..!

- Advertisement -
- Advertisement -

ಮಂಗಳೂರು: ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್‌ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಟಿಡಿಆರ್‌ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!