- Advertisement -
- Advertisement -
ಮಂಗಳೂರು: ಮಂಗಳೂರಿನ ಪಡೀಲ್ ಹೆದ್ದಾರಿ ಬಳಿ ಸರಕು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.
ಮಂಗಳೂರಿನ ಎಂಆರ್ ಪಿಎಲ್ ನಿಂದ ಹೈದರಾಬಾದ್ ಪ್ಲಾಸ್ಟಿಕ್ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಮರೋಳಿ- ಪಡೀಲ್ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಲಾರಿ ಚಾಲಕ ತಿರುಮಲ ಸ್ವಾಮಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
- Advertisement -