Thursday, April 25, 2024
spot_imgspot_img
spot_imgspot_img

ಮಂಗಳೂರು ಉಪವಿಭಾಗಧಿಕಾರಿ ಮದನ್ ಮೋಹನ್ ದಿಢೀರ್​ ವರ್ಗಾವಣೆ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಉಪವಿಭಾಗಾಧಿಕಾರಿ ಮದನ್​ ಮೋಹನ್​ ಸಿ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಂಪು ಬಾಕ್ಸೈಟ್ ದಂಧೆಯ ಬಗ್ಗೆ ತನಿಖೆ ನಡೆಸಲು ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ ಸೇರಿದಂತೆ 7 ಅಧಿಕಾರಿಗಳ ವಿಶೇಷ ತಂಡವನ್ನು ಅಕ್ಟೋಬರ್ 10ಕ್ಕೆ ರಚಿಸಿದ್ದರು. ಈ ತಂಡ ಅಕ್ಟೋಬರ್ 20 ರಂದು ವರದಿ ನೀಡಬೇಕಿತ್ತು. ಅದಕ್ಕೂ ಮೊದಲೇ ಮದನ್ ಮೋಹನ್ ಅವರ ವರ್ಗಾವಣೆ ಮಾಡಲಾಗಿದೆ.

- Advertisement -

Related news

error: Content is protected !!